Girl in a jacket

ನಾಳೆ ಎರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

 


ಸುದ್ದಿಲೈವ್/ಶಿವಮೊಗ್ಗ


ಮಲೆನಾಡಿನಲ್ಲಿ ಅದರಲ್ಲೂ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಈ ಮಳೆಗೆ ನಾಳೆಯೂ ಎರಡು ತಾಲೂಕಿನಲ್ಲಿ ರಜೆ ಘೋಷಿಸಲಾಗೆ. 


ಅಧಿಕ ಮಳೆಯಿಂದ ಶುಕ್ರವಾರ ಈ ಮೂರು ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿತ್ತು. ಆದರೆ ಇಲ್ಲಿಯ ವರೆಗೆ ಎರಡು ತಾಲೂಕಿನ ಶಾಲ ಕಾಲೇಜುಗಳಿಗೆ ಆಯಾ ತಹಶೀಲ್ದಾರರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. 


ಸಾಗರ ಮತ್ತು ಹೊಸನಗರ ತಾಲೂಕಿನಲ್ಲಿ ಮಳೆಯ ಆರ್ಭಟಕ್ಕೆ ರಜೆ ಘೋಷಿಸಲಾಗಿದೆ. ತೀರ್ಥಹಳ್ಳಿಯಲ್ಲೂ ಶುಕ್ರವಾರ ಮಳೆ ಸುರಿದಿದೆ. ಹವಮಾನ ಇಲಾಖೆ ಏನು ಅಲರ್ಅ್ ಇದೆ ಎಂದು ಅವಲೋಕಿಸಿ ರಜೆ ನೀಡಬೇಕೋ ಅಥವಾ‌ಬೇಡವೋ ಎಂಬ ತೀರ್ಮಾನ ಮಾಡಲಿದ್ದಾರೆ.


ಇದನ್ನೂ ಓದಿ-https://www.suddilive.in/2024/07/blog-post_776.html

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು