ಗುರುವಾರ, ಆಗಸ್ಟ್ 22, 2024

ಮಹಂತ ರಾಮಗಿರಿ ಸ್ವಾಮೀಜಿಯನ್ನ ಬಂಧಿಸುವಂತೆ ಮನವಿ



ಸುದ್ದಿಲೈವ್/ಶಿವಮೊಗ್ಗ


ಮಹಾರಾಷ್ಟ್ರದಲ್ಲಿ ಮಹಾಂತ್ ರಾಮಗಿರ್ ಮಹರಾಜರು ಪ್ರವಾದಿ ಮೊಹಮ್ಮದ್ ರ   ಹೇಳಿಕೆ ವಿರುದ್ಧ ನೀಡಿರುವ ಹೇಳಿಕೆ ಖಂಡಿಸಿ ಶಿವಮೊಗ್ಗದ ಸುನ್ನಿ ಜಮಾಯತ್ ಇಸ್ಲಾಮ್ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದೆ. 


ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ರ ಹೇಳಿಕೆಯ ವಿಡಿಯೋ ಡಿಲೀಟ್ ಮಾಡಬೇಕು. ಇದನ್ನ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ಬಗ್ಗೆ ದೂರು ದಾಖಲಾಗಬೇಕು ಮತ್ತು ಸ್ವಾಮೀಜಿಗಳನ್ನ ಬಂಧಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ