ಶಿಮೂಲ್ ಚುನಾವಣೆಗೆ ಇವತ್ತು ಎಷ್ಟು ಜನ ನಾಮಪತ್ರ ಸಲ್ಲಿಸಿದ್ದಾರೆ?



ಸುದ್ದಿಲೈವ್/ಶಿವಮೊಗ್ಗ


ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಹಾಲು ಒಕ್ಕೂಟದ ಆಡಳಿತ ಮಂಡಳಿ ಸಾಮಾನ್ಯ ಸದಸ್ಯರ ಸಭೆಗೆ ಒಬ್ವರೇ ನಾಮಪತ್ರ ಸಲ್ಲಿಸಿದ್ದಾರೆ. 


ಆಗಸ್ಟ್‌ 6ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.  ಆ.8ರಂದು ನಾಮಪತ್ರ ವಾಪಸ್‌ ಪಡೆಯಬಹುದಾಗಿದೆ.  ಆ.14ರಂದು ಮತದಾನ ನಡೆಯಲಿದೆ. ಬಳಿಕ ಮತ ಎಣಿಕೆ ಕಾರ್ಯ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ. ಚುನಾವಣ ಅಧಿಕಾರಿಯಾಗಿ ತಹಶೀಲ್ದಾರ್‌ ಬಿ.ಎನ್‌.ಗಿರೀಶ್‌ ಅವರನ್ನು ನೇಮಿಸಲಾಗಿದೆ.


ನಿನ್ನೆ 14 ಜನ ನಾಮಪತ್ರ ಸಲ್ಲಿಸಲಾಗಿತ್ತು. ಇಂದು ಬುಳ್ಳಾಪುರ ಹಾಲು ಉತ್ಪಾದಕರ ಸಂಘದ  ಹೆಚ್ ಬಿ ದಿನೇಶ್ ಬುಳ್ಳಾಪುರನಾಮಪತ್ರ ಸಲ್ಲಿಸಿದ್ದಾರೆ.‌


ಇದನ್ನೂ ಓದಿ-https://www.suddilive.in/2024/08/blog-post_76.html

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು