ಕ್ರೈಂ ನ್ಯೂಸ್
ರತ್ನಾಪುರ ಗ್ರಾಮದಲ್ಲಿ ಚಿರತೆ ದಾಳಿ
ಸುದ್ದಿಲೈವ್/ಭದ್ರಾವತಿ
ಭದ್ರಾವತಿ ತಾಲೂಕು ರತ್ನಾಪುರ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿದ್ದ ಎರಡು ಕುರಿಗಳನ್ನ ಚಿರತೆ ಎತ್ತಿಕೊಂಡು ಹೋಗಿರುವ ಘಟನೆ ವರದಿಯಾಗಿದೆ.
ರತ್ನಾಪುರ ಗ್ರಾಮದಲ್ಲಿ ನಂದಪ್ಪ ಎಂಬುವರ ಮನೆಯ ಕೊಟ್ಟಿಗೆಯಲ್ಲಿದ್ದ ಎರಡು ಕುರಿಗಳನ್ನು ಚಿರತೆ ಹೊತ್ತು ಒಯ್ದು ಕಬ್ಬಿನ ಗದ್ದೆಯಲ್ಲಿ ತಿಂದು ಹಾಕಿರುವ ಘಟನೆ ಸೋಮವಾರ ರಾತ್ರಿ 2:00ಗೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದನ್ನೂ ಓದಿ-https://suddilive.in/archives/11504