ರಾಜ್ಯ ಸುದ್ದಿಗಳು
ನೇಮಕಾತಿ ಆದೇಶ
ಸುದ್ದಿಲೈವ್/ಶಿವಮೊಗ್ಗ
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಮಾಜಿ ಕಾರ್ಪೊರೇಟರ್ ರಮೇಶ್ ಹೆಗ್ಡೆ ಅವರನ್ನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ನೇಮಿಸಿ ಆದೇಶಿಸಿದ್ದಾರೆ.
ಅದರಂತೆ ಪತ್ರಕರ್ತ ಹಾಗೂ ರಾಜಕಾರಣಿ ಪದ್ಮನಾಭ ಜಿ ಅವರನ್ನ ಕರ್ನಾಟಕ ರಾಜ್ಯ ಅಹಿಂದ (ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತ ಒಕ್ಕೂಟ) ಶಿವಮೊಗ್ಗ ಜಿಲ್ಲಾ ಘಟಕದ ಪ್ರಧಾನಕಾರ್ಯದರ್ಶಿ ಯನಾಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ-https://suddilive.in/archives/12376