ಸ್ಥಳೀಯ ಸುದ್ದಿಗಳು

ನಾಳೆ ಶಿವಮೊಗ್ಗಕ್ಕೆ ಸುರ್ಜೇವಾಲ ಭೇಟಿ-ಚುನಾವಣಾ ವೀಕ್ಷಕರಾಗಿ ದೇವೇಂದ್ರಪ್ಪ ಕೆ ನೇಮಕ

ಸುದ್ದಿಲೈವ್/ಶಿವಮೊಗ್ಗ

ನಾಳೆ ಶಿವಮೊಗ್ಗಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಗಮಿಸುತ್ತಿದ್ದಾರೆ. ಅವರ ಆಗಮನದಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುರುಪು ತಂದಿದೆ.

ನಾಳೆ ಕಾಂಗ್ರೆಸ್ ಕಚೇರಿಯಲ್ಲಿ ನಡೆಯುವ ಗ್ಯಾರೆಂಟಿ ಹಬ್ಬದ ಪ್ರಯುಕ್ತ ರಣದೀಪ್ ಸಿಂಗ್ ಸುರ್ಜೇವಾಲ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಕಾರ್ಯಕರ್ತರಲ್ಲಿ ಹೊಸ ಹುರುಪು ತಂದಿದೆ.

ಚುನಾವಣ ವೀಕ್ಷಕರಾಗಿ ದೇವೇಂದ್ರಪ್ಪ ಕೆ ನೇಮಕ

ಹಾಸನ ಜಿಲ್ಲೆಯ ಲೋಕಸಭಾ ವ್ಯಾಪ್ತಿಯ ಕಡೂರು ವಿಧಾನಸಭಾ ಕ್ಷೇತ್ರಕ್ಕೆ.. ಹಾಗೂ ಶಿವಮೊಗ್ಗ ಲೋಕಸಭಾ ಚುನಾವಣೆಯ ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಕೆ..ಪಿ.ಸಿ.ಸಿ ಕಾರ್ಯದರ್ಶಿ. K. ದೇವೇಂದ್ರಪ್ಪ ನೇಮಕಗೊಂಡಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನಿರ್ದೇಶನದ ಮೇರೆಗೆ ಕೆ.ಪಿ.ಸಿ.ಸಿ ಕಾರ್ಯದರ್ಶಿ ಹಾಗೂ ಸಂಯೋಜಕರಾಗಿ  ಎರಡು ಲೋಕಸಭಾ ಕ್ಷೇತ್ರಗಳಿಗೆ ದೇವೇಂದ್ರರಪ್ಪರನ್ನ ಚುನಾವಣಾ ವೀಕ್ಷಕರಾಗಿ ನೇಮಕ ಮಾಡಿ ಕೆಪಿಸಿಸಿ ಆಡಳಿತ ನಿರ್ವಾಹಕ ಹಾಗೂ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ ರವರು ನೇಮಕ ಮಾಡಿ ಆದೇಶ. ಹೊರಡಿಸಿದ್ದಾರೆ.

ಇದನ್ನೂ ಓದಿ-https://suddilive.in/archives/13098

Related Articles

Leave a Reply

Your email address will not be published. Required fields are marked *

Back to top button