ಸ್ಥಳೀಯ ಸುದ್ದಿಗಳು

ವಿದ್ಯುತ್ ವ್ಯತ್ಯಯ-ಸಹಕರಿಸಲು ಮನವಿ

ಸುದ್ದಿಲೈವ್/ಶಿವಮೊಗ್ಗ

ಎಂ.ಆರ್.ಎಸ್. ವಿ.ವಿ.ಕೇಂದ್ರದಲ್ಲಿ 66 ಕೆ.ವಿ. ಡಿವಿಜಿ-1 ಬೇ, ಪ್ರಸರಣ ಮಾರ್ಗದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ನ. 22 ರಂದು ಬೆ-9.30 ರಿಂದ ಮಧ್ಯಾಹ್ನ 3.30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿ.ವಿ. ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾರೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ,

ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ,

ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೆಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.

ಇದನ್ನೂ ಓದಿ-https://suddilive.in/archives/3338

Related Articles

Leave a Reply

Your email address will not be published. Required fields are marked *

Back to top button