ಸ್ಥಳೀಯ ಸುದ್ದಿಗಳು

ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಸೇವಾರತ್ನ ಪ್ರಶಸ್ತಿ ಪ್ರಧಾನ

ಸುದ್ದಿಲೈವ್/ಶಿವಮೊಗ್ಗ

ಕೇಂದ್ರ ಮಾನವ ಸಂಪನ್ಮೂಲ ಹಾಗೂ ಅಭಿವೃದ್ಧಿ ಸಚಿವಾಲಯದ ವತಿಯಿಂದ ನೀಡುವ ರಾಷ್ಟ್ರೀಯ ಪ್ರಶಸ್ತಿ ಗೆ ಭಾಜನರಾಗಿರುವ ಶಿವಮೊಗ್ಗ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪಿ ನಾಗರಾಜ್ ರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಹೆಚ್ ಎಸ್ ಕಿರಣ್ ಕುಮಾರ್ ನಗರ ಅಧ್ಯಕ್ಷರಾದ ಪ್ರಫುಲ್ಲಚಂದ್ರ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಮು ಗ್ರಾಮಾಂತರ ಅಧ್ಯಕ್ಷರಾದ ನಾಗೇಂದ್ರ ಡಿಜಿ ರಾಮು ಜಾದವ್ ಸತೀಶ್ ಸಾಧಿಕ್ ಹಾಗೂ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ-https://suddilive.in/archives/4723

Related Articles

Leave a Reply

Your email address will not be published. Required fields are marked *

Back to top button