ರಾಜಕೀಯ ಸುದ್ದಿಗಳು

ಭಾವಚಿತ್ರ ದಹಿಸಿ ಅನಂತ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆದಿದೆ. ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಪ್ರತಿಭಟಿಸಲಾಗಿದೆ.

ಸಿಎಂ ಸಿದ್ದರಾಮಯ್ಯರನ್ನ ಏಕವಚನದಲ್ಲಿ ನಿಂದನೆ ಮಾಡಿದ್ದ ಸಂಸದ ಅನಂತಕುಮಾರ್ ಹೆಗಡೆ ರವರ ಭಾವಚಿತ್ರ ದಹಿಸಿ ಕಾಂಗ್ರೆಸ್ ಪ್ರತಿಭಟಿಸಿದೆ.

ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್ ಎಸ್ ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಕೂಡಲೇ ಸಂಸದರನ್ನು ಬಂಧಿಸಲು ಕಾರ್ಯಕರ್ತರ ಮತ್ತು ಮುಖಂಡರ ಒತ್ತಾಯಿಸಿದರು.

ಈ ವೇಳೆ ಮಾತನಡಿದ ಸುಂದರೇಶ್ ಸಂಸದ ಅನಂತ ಕುಮಾರ್‌ ಹೆಗಡೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ರವರ ವಿರುದ್ಧ ಏಕ ವಚನ ಬಳಸಿ ಗೊಂದಲ ಸೃಷ್ಠಿಸಲು ಯತ್ನಿಸಿದ್ದಾರೆ. ಕೋಮು ಗಲಭೆ ಸೃಷ್ಠಿಸಿ ಬೆಂಕಿ ಹಚ್ಚುವ ಪ್ರಯತ್ನ ನಡೆದಿದೆ ಎಂದು ದೂರಿದರು.

ಇದನ್ನೂ ಓದಿ-https://suddilive.in/archives/6984

Related Articles

Leave a Reply

Your email address will not be published. Required fields are marked *

Back to top button