ರಾಜಕೀಯ ಸುದ್ದಿಗಳು

ನಾಳೆ ಡಿಸಿಎಂ ಡಿಕೆಶಿ ಶಿವಮೊಗ್ಗಕ್ಕೆ

ಸುದ್ದಿಲೈವ್/ಶಿವಮೊಗ್ಗ

ಜಿಲ್ಲಾಮಟ್ಟದ ಗ್ಯಾರೆಂಟಿ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು‌ ನಾಳೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ.

ನಾಳೆ ಶಿವಮೊಗ್ಗದ ಅಲ್ಲಮ ಪ್ರಭು ಪ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಗ್ಯಾರೆಂಟಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಾಳೆ ಬೆಂಗಳೂರು ಏರ್ ಪೋರ್ಟ್ ನಿಂದ ಇಂಡಿಗೋ ವಿಮಾನದಲ್ಲಿ ಬೆಳಿಗ್ಗೆ 9-50 ಕ್ಕೆ ಹೊರಡಲಿದ್ದು, 11-10 ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಜೆ ಆಗಮಿಸಲಿದ್ದಾರೆ.

ಸಂಜೆ 4-40 ಕ್ಕೆ ಸ್ಟಾರ್ ವಿಮಾನದ ಮೂಲಕ ಹೈದರಾಬಾದ್ ಗೆ ತೆರಳಲಿದ್ದಾರೆ.

ಇದನ್ನೂ ಓದಿ-https://suddilive.in/archives/9438

Related Articles

Leave a Reply

Your email address will not be published. Required fields are marked *

Back to top button